Sunday, August 2, 2026
Sunday, August 2, 2026

Thirthahalli News ಆಗುಂಬೆಯ ಹುಂಚಿಕೊಪ್ಪದಲ್ಲಿ ಬೆಂಕಿ ಅನಾಹುತ. ಸು.₹ 70 ಲಕ್ಷ ಮೌಲ್ಯದ ಸಾಮಗ್ರಿ ಆಹುತಿ

Date:

Thirthahalli News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪ

ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದೆ.

ಬಿಂಕಿ ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಕೊಟ್ಟಿಗೆಯ ಹುಲ್ಲು ಹಾಗೂ ಪಾಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ನಾಶವಾಗಿವೆ.

Thirthahalli News ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ನಾಶವಾಗಿವೆ.

ಅದೃಷ್ಟವಶಾತ್ ಯಾವುದೇ ಸಾವುನೋವಾಗಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...