Thursday, October 3, 2024
Thursday, October 3, 2024

KSRTC ಸೈಡ್ ಕೊಡದ ನೆಪ ಹೇಳಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ಕಾರ್ ಪ್ರಯಾಣಿಕರು

Date:

KSRTC ಆಗುಂಬೆ ಘಾಟಿ, ಸೋಮೇಶ್ವರದಲ್ಲಿ ಮತ್ತು ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಉಡುಪಿಗೆ ಆಗುಂಬೆ ಮಾರ್ಗವಾಗಿ ಬಸ್ಸು ತೆರಳುತ್ತಿತ್ತು. ಘಾಟಿಯ ಆರನೇ ತಿರುವು ಮತ್ತು ಏಳನೆ ತಿರುವಿನಲ್ಲಿ ಹಿಂಬದಿಯಿಂದ ಬಂದ ಕಾರೊಂದು ನಿರಂತರ ಹಾರನ್‌ ಮಾಡಿದೆ. ಸೋಮೇಶ್ವರ ಸಮೀಪ ಬಸ್ಸನ್ನು ಹಿಂದಿಕ್ಕಿದ ಕೇರಳ ನೋಂದಣಿಯ ಕಾರಿನಿಂದ ಕೆಳಗಿಳಿದ ಉಡುಪಿಯ ಜುನೈದ್‌ ಮೊಹಮ್ಮದ್‌, ಕೇರಳದ ಕಾಸರಗೋಡಿನ ಅಬೂಬಕರ್‌ ಅರ್ಶೋಕ್‌, ರಿಜಾಖಾನ್‌ ಶೀಲ್‌ ಎಂಬುವವರು ಬಸ್‌ ಚಾಲಕನನ್ನು ಬಸ್ಸಿನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
KSRTC ಕೆಎಸ್‌ಆರ್‌ಟಿಸಿ ಚಾಲಕ ಶಿವಾನಂದ ಶಿವಲಿಂಗ ಖೋತ್‌ ಮೇಲೆ ಹಲ್ಲೆ ನಡೆಸಲಾಗಿದೆ. ಉಡುಪಿ ಜಿಲ್ಲೆ ಹೆಬ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...