Thursday, August 13, 2026
Thursday, August 13, 2026

Department of Horticulture ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ ಪಡೆಯಲು ಅರ್ಜಿ ಆಹ್ವಾನ

Date:

Department of Horticulture ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ, ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ ಶಿವಮೊಗ್ಗ ಇಲ್ಲಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 03 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿವಮೊಗ್ಗ ತಿಳಿಸಿದ್ದಾರೆ .

Department of Horticulture ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/9686950460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...