Sunday, August 2, 2026
Sunday, August 2, 2026

S.N.Chennabasappa ನಾಗರೀಕ ಸೌಲಭ್ಯಗಳ ಕೊರತೆ ಬಗ್ಗೆ ಸಹಾಯವಾಣಿ ಆರಂಭಿಸಿದ ಶಾಸಕ “ಚೆನ್ನಿ”

Date:

S.N.Chennabasappa ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ , ಮಳೆ ನೀರು ಬ್ಲಾಕ್ ಆಗಿರುವ ಬಗ್ಗೆ, ಬೀದಿ ದೀಪಗಳ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ, UGD ಬ್ಲಾಕ್ ಹಾಗೂ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ಶಾಸಕರ ವಾಟ್ಸಾಪ್ ಹೆಲ್ಪ್ ಲೈನ್ +91-90199 01177 ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಶಿವಮೊಗ್ಗ ಶಾಸಕರಾದ ಎಸ್.ಎನ್.ಚೆನ್ನಬಸಪ್ಪನವರು ವಿನಂತಿಸಿಕೊಂಡಿದ್ದಾರೆ.

S.N.Chennabasappa ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರುಗಳನ್ನು ನೇರವಾಗಿ ಸಂಪರ್ಕಿಸಲು ಈ ಕೆಳಕಂಡಂತಹ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದೆಂದು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...