Sunday, December 7, 2025
Sunday, December 7, 2025

Akshay Co-Operative Society ಬಂಗಾರ ಅಡಮಾನ ಸಾಲ ಯೋಜನೆ ಉದ್ಘಾಟನೆ

Date:

Akshay Co-Operative Society ಅಕ್ಷಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಜಿಲ್ಲಾ ಸಂಘ ವತಿಯಿಂದ ಇಲ್ಲಿನ ಸಂಘದ ಕಚೇರಿಯಲ್ಲಿ ಬಂಗಾರದ ಅಡಮಾನ ಸಾಲದ ಯೋಜನೆಗೆ ಚಾಲನೆ ನೀಡಲಾಯಿತು.

ಸಹಕಾರಿ ಸಂಘ ಸ್ಥಾಪನೆಗೊಂಡು 12 ವರ್ಷ ಪೂರ್ಣಗೊಂಡಿದೆ. ಸಂಸ್ಥೆಯು ಲಾಭದಾಯಕವಾಗಿ ಸಾಗುತ್ತಿದ್ದು, ಷೇರುದಾರರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲಕರವಾಗಿ ಬಂಗಾರ ಅಡಮಾನ ಸಾಲದ ಯೋಜನೆಯನ್ನು ಜಾರಿಗೆ ತಂದಿದೆ. ಸಹಕಾರಿ ಸಂಘ ಅಧ್ಯಕ್ಷ ಡಾ. ಸುರೇಶ್ ಕೆ.ಬಾಳೆಗುಂಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ಉಪಧ್ಯಕ್ಷ ಜಿ.ಎಚ್.ಮಂಜುನಾಥ್, ಮಾಜಿ ಅಧ್ಯಕ್ಷ ಎಚ್.ಎನ್.ಮಹೇಂದ್ರ, ಮಾಜಿ ಉಪಾಧ್ಯಕ್ಷ ಡಿ.ಕಿಶೋರ್ ಕುಮಾರ್, ಸಂಘದ ನಿರ್ದೇಶಕರಾದ ಎಚ್‌ಕೆ..ಪುರುಶೋತ್ತಮ,ಎಚ್.ರಾಮಲಿಂಗಪ್ಪ, ಎಂ.ಶ್ರೀದೇವಿ, ಜಾನಕಿ ದೇವರಾಜ, ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಎಂ.ಆನಂದ್ ಸೇರಿ ಸಿಬ್ಬಂದಿ ವರ್ಗ ಇದ್ದರು.

Akshay Co-Operative Society ಬಂಗಾರದ ಅಡಮಾನ ಸಾಲದ ಯೋಜನೆಯನ್ನು ಷೇರುದಾರರು ಹಾಗೂ ಸದಸ್ಯರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೧೮೨-೩೫೫೫೬೮ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...