Mc Gann Hospital ಸಾಗರ ಎಲ್.ಬಿ.ಮತ್ತು ಎಸ್.ಬಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸುರೇಂದ್ರನಾಥ್ ಮತ್ತು ಶ್ರೀಮತಿ ಶೈಲಜಾ ದಂಪತಿ ಪುತ್ರ ಡಾ|| ವಚನ್ ಎಂ.ಎಸ್. (ಆರ್ರ್ಥೋ) ಪರೀಕ್ಷೆಯಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯಕ್ಕೆ 6 ನೇ ರ್ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ವೈದೇಹಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಇವರು, 6ನೇ ರ್ಯಾಂಕ್ ಗಳಿಸುವ ಮೂಲಕ ಕಾಲೇಜಿಗೂ, ಊರಿಗೂ, ಮನೆತನಕ್ಕೂ ಕೀರ್ತಿ ತಂದಿದ್ದಾರೆ. ಪ್ರಸ್ತುತ ಇವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿ ಕೆಲಸ ಮಾಡುತ್ತಿದ್ದಾರೆ.
Mc Gann Hospital ಎಂ.ಎಸ್ ( ಆರ್ಥೋ) ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಪಡೆದ ಸಾಗರದ ಡಾ.ವಚನ್
Date: