Wednesday, October 2, 2024
Wednesday, October 2, 2024

Martyrs’ Day ಭದ್ರಾವತಿಯಲ್ಲಿ 42ನೇ ಹುತಾತ್ಮರ ದಿನಾಚರಣೆ

Date:

Martyrs’ Day ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ನಾಗಸಮುದ್ರದಲ್ಲಿ ಗೋಲಿಬಾರ್ ನಲ್ಲಿ ಹುತಾತ್ಮರಾದ 42ನೇ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಆಗಮಿಸಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ರೈತ ಧ್ವಜಾರೋಹಣವನ್ನು ನಡೆಸಿದರು.

Martyrs’ Day ಈ ಸಂಧರ್ಭದಲ್ಲಿ
ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ,
ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಎಂ.ಆರ್ ರಾಜರಾವ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಭದ್ರಾವತಿ ತಾಲ್ಲೂಕಿನ ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ,
ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ,
ಉಪಾಧ್ಯಕ್ಷರಾದ ಜಿ.ಬಿ ರವಿ,
ಹಸಿರುಸೇನೆ ಸಂಚಾಲಕರಾದ ಸಿದ್ದೇಶ್,
ಮುಖಂಡರಾದ ನಾಗರಾಜ್ ಘೋರಪಡೆ, ಶಿವರಾಜ್, ಗೌರೀಶ್, ಜಗನಾಥ್, ಶಿವಮೂರ್ತಿ, ವೀರೇಶ್, ತಿಮ್ಮಣ್ಣ, ದೇವೇಂದ್ರಪ್ಪ, ಮಂಜಪ್ಪ ಮೊದಲಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...