Monday, August 3, 2026
Monday, August 3, 2026

Kote Police ಶಿವಮೊಗ್ಗದ ವೈನ್ ಶಾಪಿಗೆ ನುಗ್ಗಿ ನಗದು ದೋಚಿದ ಕಳ್ಳರು

Date:

Kote Police ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಶಿವಶಂಕರ ವೈನ್‌ ಶಾಪ್‌ನ ಬಾಗಿಲುನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಲಾಗಿದೆ. ನಗದು ಮತ್ತು ಸಿಸಿಟಿವಿಯ DVR ಕಳುವಾಗಿದೆ ಎಂದು ಆರೋಪಿಸಿ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಎಂದಿನಂತೆ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ಷಟರ್‌ ಬಾಗಿಲು ಮೀಟಿದಂತೆ ಕಾಣಿಸಿತ್ತು. ಪಕ್ಕದ ಮತ್ತೊಂದು ಷಟರ್‌ ತೆಗೆದು ಒಳ ಹೋಗಿ ಪರಿಶೀಲಿಸಿದಾಗ 20 ಸಾವಿರ ರೂ. ನಗದು ಕಳ್ಳತನವಾಗಿತ್ತು.

Kote Police ಸಿಸಿಟಿವಿಯ ಡಿವಿಆರ್‌ ಕೂಡ ನಾಪತ್ತೆಯಾಗಿತ್ತು. ಒಟ್ಟು 38 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...