Thursday, June 18, 2026
Thursday, June 18, 2026

K. Raghupathi Bhatt ಹಿಜಾಬ್ ವಿವಾದವನ್ನ ನಾನು ಸೃಷ್ಟಿ‌ ಮಾಡಿಲ್ಲ. ಮುಸ್ಲೀಂ, ಕ್ರೈಸ್ತ ವಿರೋಧಿಯೂ ನಾನಲ್ಲ- ಅಭ್ಯರ್ಥಿ ಕೆ.ರಘುಪತಿ ಭಟ್

Date:

K. Raghupathi Bhatt ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದ್ದಾರೆ.
ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

K. Raghupathi Bhatt ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...