Saturday, December 6, 2025
Saturday, December 6, 2025

H.D. Kumaraswamy 24 ಗಂಟೆಳಲ್ಲಿ ಅಪಘಾತಕ್ಕೆ ಸಿಕ್ಕಿ 51 ಮರಣ

Date:

H.D. Kumaraswamy 24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನರು ಪ್ರಾಣ ಕಳೆದುಕೊಂಡಿರುವ ಸುದ್ದಿ ಓದಿ ನನಗೆ ಬಹಳ ಆಘಾತವಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಷಾದದಿಂದ ಹೇಳಿದ್ದಾರೆ.

ರಸ್ತೆ ಸುರಕ್ಷತೆ ಬಗ್ಗೆ ಪೊಲೀಸರ ಜವಾಬ್ದಾರಿ ಜತೆಗೆ ನಾಗರಿಕರ ಹೊಣೆಗಾರಿಕೆ ಇರುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು. ಅತಿ ವೇಗದಿಂದ ಒಂದು ಜೀವ ಹೋದರೆ ಒಂದು ಕುಟುಂಬವೇ ಅನಾಥವಾಗುತ್ತದೆ ಎನ್ನುವುದನ್ನು ನೆನಪಿಡಬೇಕು.

ಅತಿ ವೇಗ, ಅಜಾಗರೂಕತೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ. ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ ನಿಮಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಕೂಡ ಈ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು.

H.D. Kumaraswamy ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲಾ ನತದೃಷ್ಟರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಕುಟುಂಬಗಳಿಗೆ ಭಗವಂತ ಕರುಣಿಸಲಿ.
ಅತಿವೇಗಕ್ಕಿಂತ
ಜೀವ ಅಮೂಲ್ಯ.
ಎಂದು ಕುಮಾರಸ್ವಾಮಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...