Thursday, June 18, 2026
Thursday, June 18, 2026

Bharat Scouts and Guides Shivamogga ಪುಸ್ತಕಗಳ ಪ್ರಯೋಜನ ಪಡೆದುಕೊಳ್ಳಿ-ಕೆ.ಪಿ.ಬಿಂದುಕುಮಾರ್

Date:

Bharat Scouts and Guides Shivamogga ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆಯಲ್ಲಿ ಇಂದು ಪುಸ್ತಕ ಭಂಡಾರವನ್ನು ಉದ್ಘಾಟನೆ ಮಾಡಿ ಸ್ಕೌಟಿಂಗ್ ಗೈಡಿಂಗಿನ ಜ್ಞಾನವನ್ನು ಪಡೆದುಕೊಳ್ಳಲು ಕಬ್, ಬುಲ್ ಬುಲ್, ಸ್ಕೌಟ್ಸ್-ಗೈಡ್ಸ್, ರೋವರ‍್ಸ್ ರೇಂಜರ‍್ಸ್ ಗಳು ಶಿಕ್ಷಕ ಶಿಕ್ಷಕಿಯರುಗಳು ಈ ಪುಸ್ತಕ ಭಂಡಾರದಲ್ಲಿ ಇರುವ ಪುಸ್ತಕಗಳನ್ನು ಪಡೆದುಕೊಂಡು ಓದಿ ಮತ್ತೆ ಬೆರೆಯವರಿಗೆ ಉಪಯೋಗವಾಗುವಂತೆ ಸುಸಜ್ಜಿತವಾಗಿ ಇಟ್ಟು ಅದರ ಪ್ರಯೋಜನ ಪಡೆದುಕೊಳ್ಳಿ ಇನ್ನು ಬೆಕಾಗಿರುವ ಪುಸ್ತಕಗಳನ್ನು ರಾಜ್ಯ ಸಂಸ್ಥೆಯಿಂದಲೂ ಹಾಗೂ ರಾಷ್ಟ್ರ ಸಂಸ್ಥೆಯಿಂದಲೂ ತರಿಸುತ್ತಿದ್ದೇವೆ ಎಂದು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಕೆ.ಪಿ.ಬಿಂದುಕುಮಾರ ರವರು ಮಾತನಾಡಿದರು.

ಇದರೊಂದಿಗೆ ಹಳೆ ಆಲ್ಬೊಮ್ ಗಳು ಸಹ ಇಟ್ಟಿದ್ದೇವೆ ಅದನ್ನು ಸಹ ನೋಡಿಕೊಂಡು ಯಾವುದೆ ನಷ್ಟ ಮಾಡದೆ ಅದೆ ಸ್ಥಿತಿಯಲ್ಲಿ ಇಟ್ಟು ಹೋಗುವುದು ತಮ್ಮ ತಮ್ಮಗಳ ಜವಾಬ್ದಾರಿ ಎಂದು ತಿಳಿಸಿದರು.

Bharat Scouts and Guides Shivamogga ಈ ಕಾರ್ಯಕ್ರಮಕ್ಕೆ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್, ಜಿಲ್ಲಾ ಕಾರ್ಯದರ್ಶಿ ಶ್ರೀ ಹೆಚ್. ಪರಮೇಶ್ವರ್, ಜಿಲ್ಲಾ ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಲಕ್ಷ್ಮೀ ರವಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಭಾರತಿ ಡಾಯಸ, ಕೇಂದ್ರ ಸ್ಥಾನಿಕ ಆಯುಕ್ತರುಗಳಾದ ಶ್ರೀ ವಿಜಯ ಕುಮಾರ, ಕೆ.ರವಿ, ಎಡಿಸಿಗಳಾದ ಶ್ರೀ ವೇಣುಗೋಪಾಲ, ನಾರಾಯಣ, ಮಲ್ಲಿಕಾರ್ಜುನ ಕಾನೂರು, ಆನಂದ, ವೆಂಕಟಾಚಲ ಶಾಸ್ತಿç, ಡಿಟಿಸಿ ಶ್ರೀ ಹೆಚ್. ಶಿವಶಂಕರ್, ಎಲ್.ಎ ಕಾರ್ಯಾದರ್ಶಿಗಳಾದ ಶ್ರೀ ರಾಜೇಶ ಅವಲಕ್ಕಿ, ಶೇಖರಪ್ಪ, ಹರೀಶ, ವೇಂಕಟೇಶ ರವರು ಹಾಗೂ ಜಿಲ್ಲೆಯ ಪ್ರೀ-ಎ.ಎಲ್.ಟಿಗಳು, ಹಿಮಾಲಯ ವೃಕ್ಷಮಣಿಧಾರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...