Thursday, September 17, 2026
Thursday, September 17, 2026

Soraba Police ಸೊರಬ ತಾಲ್ಲೂಕಿನ ತಲಕಾಲಕೊಪ್ಪದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ದುರ್ಮರಣ

Date:

Soraba Police ಜಾನುವಾರು ಮೇಯಿಸಲು ತೆರಳಿದ ಬಾಲಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೊರಬ ಗ್ರಾಮದ ಸಾತ್ವಿಕ್(14) ಮೃತ ದುರ್ದೈವಿ. ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್ ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದಾಗ ಗ್ರಾಮದ ಫಾತೀಮ ಎಂಬುವರ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

Soraba Police ಮಗನ ಸಾವಿಗೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಮೇಲೆತ್ತಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...