Thursday, June 18, 2026
Thursday, June 18, 2026

Accident News ಮೂಗ್ತಿಹಳ್ಳಿಯಲ್ಲಿ ಬೈಕ್ ಅಪಘಾತ ಸವಾರ ಸ್ಥಳ್ಳದಲ್ಲೇ ಸಾವು

Date:

Accident News ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಇದ್ದ ಯುವತಿಯ ನಾಲಗೆ ತುಂಡಾದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ, ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ. ಲಾವಣ್ಯ ಹಾಗೂ ಶಿವರಾಜ್ ಬೈಕಿನಲ್ಲಿ ಹೋಗುತ್ತಿರುವಾಗ ಎದುರು ಕಡೆಯಿಂದ ಬಂದ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ. ಶಿವರಾಜ್ ಮತ್ತು ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

Accident News ಲಾವಣ್ಯ ಚಿಕ್ಕಮಗಳೂರಿನ ವಿದ್ಯಾರ್ಥಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಾರೆ.
ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...