Thursday, June 18, 2026
Thursday, June 18, 2026

Acharya Tulsi National College of Commerce ಶಿವಮೊಗ್ಗದಲ್ಲಿ ಮುಟ್ಟಿನ ನೈರ್ಮಲ್ಯ ಜಾಗೃತಿ ದಿನಾಚರಣೆ

Date:

Acharya Tulsi National College of Commerce ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ್ದರು
Acharya Tulsi National College of Commerce ಕಾರ್ಯಕ್ರಮದಲ್ಲಿ ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭ ಮರವಂತೆ, ಗಂಗೋತ್ರಿ ನರ್ಸಿಂಗ್ ಹೋಂನ ಮುಖ್ಯಸ್ಥೆ ಶ್ರೀಮತಿ ಉಷಾ ಉತ್ತಪ್ಪ, ಪ್ರೊ.ಮಮತ ಪಿ.ಆರ್ ಆರ್ಚಾಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ, ಪ್ರೊ ಕೆ.ಎಮ್ ನಾಗರಾಜು ಎನ್.ಎಸ್.ಎಸ್. ವಿಭಾಗದ ಸಂಚಾಲಕ, ಪ್ರೊ ಎಸ್ ಜಗದೀಶ್ ಮುಖ್ಯಸ್ಥರು ವಾಣಿಜ್ಯ ವಿಭಾಗ, ಪ್ರೊ ಮಂಜುನಾಥ್ ಎನ್ ಮುಖ್ಯಸ್ಥರು ನಿರ್ವಹಣಾ ವಿಭಾಗ, ಶ್ರೀಮತಿ ಲಲಿತಾ ಕೆ.ಎಮ್ ಸಂಚಾಲಕರು ಸ್ಪಂದನ ಸಬಲೀಕರಣ ಘಟಕ ಹಾಗೂ ಕುಮಾರಿ ರಶ್ಮಿ.ಟಿ ಸ್ಪಂದನ ಸಬಲೀಕರಣ ಘಟಕ ಇವರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...