Thursday, March 19, 2026
Thursday, March 19, 2026

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

Date:

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...