Wednesday, December 17, 2025
Wednesday, December 17, 2025

ಕೋವಿಡ್ ಕಾರಣ ಮೃತ ವಕೀಲರ ಕುಟುಂಬಗಳಿಗೆ ನೆರವುಬೇಕು

Date:

ಕೋವಿಡ್ ಸಂದರ್ಭದಲ್ಲಿ ಜೀವನೋಪಾಯ ಕಳೆದುಕೊಂಡ ವಕೀಲರ ಕುಟುಂಬದವರಿಗೆ ಆರ್ಥಿಕ ನೆರವು ಮುಂತಾದ ವಿಷಯಗಳಿಗೆ ಕೇಂದ್ರ ಸರ್ಕಾರವು ಇನ್ನಷ್ಟು ಸ್ಪಷ್ಟ ಬೇಕಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ತಿಳಿಸಿದ್ದಾರೆ.

ವರಂಗಲ್ ನಲ್ಲಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನ್ಯಾಯಾಂಗ ಮೂಲಸೌಕರ್ಯ ನಿಗಮ ಸ್ಥಾಪನೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೌಲಭ್ಯ ನೀಡಿಕೆಯ ಪ್ರಸ್ತಾವವನ್ನು ಕ್ರಮವಾಗಿ ಜುಲೈ ಹಾಗೂ ಜೂನ್ನಲ್ಲಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಯಾವ ಕ್ರಮವೂ ಆಗಿಲ್ಲ. ನಿಗಮ ಸ್ಥಾಪನೆಗೆ ಅಗತ್ಯವಾದ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಸರ್ಕಾರವು ಮಂಡಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾದಿಂದಾಗಿ, ಜೀವನ ಭಯ ಕಳೆದುಕೊಂಡ ವಕೀಲರ ಕುಟುಂಬಗಳಿಗೆ ನೆರವಾಗಬೇಕು ಎಂದು ಸರ್ಕಾರವನ್ನು ಕೋರಿದೆ. ಈ ಕೋರಿಕೆಗೆ ಇದುವರೆಗೂ ಯಾವ ಪ್ರತಿಕ್ರಿಯೆ ಕೂಡ ಬಂದಿಲ್ಲ. ಪ್ರಧಾನಿ ಹಾಗೂ ರಾಷ್ಟ್ರಪತಿ ಇದ್ದಂತಹ ಎಲ್ಲಾ ವೇದಿಕೆಯಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಈ ವಿಚಾರವನ್ನು ಪ್ರಸ್ತಾಪಿಸಿದ್ದೇನೆ ಎಂದು ಅವರು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...