Thursday, August 13, 2026
Thursday, August 13, 2026

CM Siddharamaih ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನ ಇನ್ನೂ ಕೇಳಿಲ್ಲ. ಎಸ್ ಐ ಟಿ ವರದಿಗೆ ಕಾಯುತ್ತಿದ್ದೇವೆ- ಸಿದ್ಧರಾಮಯ್ಯ

Date:

CM Siddharamaih ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ.
ಪ್ರಕರಣದ ಬಗ್ಗೆ ಈಗಾಗಲೇ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ.

CM Siddharamaih ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ಸಿದ್ಧರಾಮಯ್ಯನವರು ತಮ್ಮ x ಖಾತೆಯ ಮೂಲಕ ಸಂದೇಶ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...