Wednesday, December 17, 2025
Wednesday, December 17, 2025

Manappuram Finance Ltd ಕದ್ದ ಚಿನ್ನ ಅಡವಿಟ್ಟು ಸಾಲ ಪಡೆದ ಮಹಿಳೆ ವಿರುದ್ಧ ದೂರು ದಾಖಲು

Date:

Manappuram Finance Ltd ಕದ್ದ ಚಿನ್ನದ ಆಭರಣವನ್ನ ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ದೂರು ನೀಡಿದೆ.

ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್‌ ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್‌ ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು.

Manappuram Finance Ltd ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...