Sunday, August 2, 2026
Sunday, August 2, 2026

Mysuru ಮೈಸೂರು ಅನ್ನದಾನೇಶ್ವರಮಠದ ಹಿರಿಯಶ್ರೀಗಳ ಬರ್ಬರ ಹತ್ಯೆ

Date:

Mysuru ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Mysuru ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.
ಶಿವಾನಂದ ಸ್ವಾಮೀಜಿ ಹತ್ಯೆ
ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ
ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...