Saturday, May 9, 2026
Saturday, May 9, 2026

Renukaswamy Chitradurga ರೇಣುಕಾಸ್ವಾಮಿ ಬರ್ಬರ ಹತ್ಯೆ: ಜಿಲ್ಲಾ ಜಂಗಮ ಸಮಾಜದಿಂದ‌ ಖಂಡನೆ

Date:

Renukaswamy Chitradurga ಜಂಗಮ ಸಮಾಜದ ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಚಲನಚಿತ್ರನಟ ದರ್ಶನ್ ಅಭಿಮಾನಿಬಳಗದ ಸದಸ್ಯರ ಮುಖಾಂತರ ಬೆಂಗಳೂರಿಗೆ ಕರೆಸಿ ಚಿತ್ರಹಿಂಸೆ ನೀಡಿ ನರಳಿ ನರಳಿ ಸಾಯುವಂತೆ ಮಾಡಿರುವ ಘಟನೆಯನ್ನು ಜಿಲ್ಲಾ ಜಂಗಮ ಸಮಾಜ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಾಜದ ಮುಖಂಡರು, ರೇಣುಕಾ ಸ್ವಾಮಿಗೆ ತನ್ನ ಅಭಿಮಾನಿಗಳ ಮೂಲಕ ವಿವಿಧ ಆಯುಧಗಳಿಂದ ಅವರ ದೇಹದ ಅಂಗಗಳು ಊನಆಗುವಂತೆ ಹೊಡೆದು ಸಾಯಿಸಿರುವುದು ರಾಕ್ಷಸ ಪ್ರವೃತ್ತಿಯಾಗಿದೆ.

ಸಮಾಜಕ್ಕೆ ಚಲನಚಿತ್ರದ ಮೂಲಕ ನೀತಿ ಪಾತ್ರಗಳು ನೀತಿಪಾತ್ರಗಳನ್ನು ನಿರ್ವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಇಂತಹ ಗೋಮುಖ ವ್ಯಾಘ್ರತನದ ನಟರು ಮಾಡಿರುವ ಕೃತ್ಯವನ್ನು ಕರ್ನಾಟಕದ ಎಲ್ಲ ಜಂಗಮ ಬಂಧುಗಳು ಖಂಡಿಸುತ್ತಾರೆ ಎಂದಿದ್ದಾರೆ.

Renukaswamy Chitradurga ಚಿತ್ರಹಿಂಸೆ ನೀಡಿರುವ ಇವರಿಗೆ ಮರಣದಂಡನೆಯನ್ನು ವಿಧಿಸಿದರೂ ಶಿಕ್ಷೆ ಕಡಿಮೆಯೇ. ಅವರಿಗೂ ಅವರೊಡನೆ ಚಿತ್ರಹಿಂಸೆ ನೀಡಲು ಸಹಕರಿಸಿದ ಎಲ್ಲರಿಗೂ ಘೋರಶಿಕ್ಷೆ ವಿಧಿಸುವಂತೆ ಸಮಾಜದ ಮುಖಂಡರು ಆಗ್ರಹಿಸಿದ್ದಾರಲ್ಲದೆ, ಅವರ ಕೃತ್ಯವನ್ನು ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...