Sunday, May 31, 2026
Sunday, May 31, 2026

Pawan Kalyan ಚಿತ್ರನಟ ಪವನ್ ಹೆಗಲಿಗೆ ಆಂಧ್ರದ ಉಪ ಮುಖ್ಯಮಂತ್ರಿ ಹೊಣೆ

Date:

Pawan Kalyan ಆಂಧ್ರಪ್ರದೇಶದಲ್ಲಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದ 25 ಸದಸ್ಯರ ಸಚಿವ ಸಂಪುಟ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನೇತೃತ್ವದ ಸರ್ಕಾರದಲ್ಲಿ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರು ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಚಿತ್ರನಟ ಪವನ್ ಕಲ್ಯಾಣ್ ಪಿಠಾಪುರಂ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಅವರ ಜನಸೇನಾ ಪಕ್ಷವು 21 ಅಭ್ಯರ್ಥಿಗಳನ್ನು ವಿಧಾನ ಸಭಾ ಚುನಾವಣಾ ಕಣಕ್ಕಿಳಿಸಿತ್ತು. ಎಲ್ಲ 21 ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ.
ಎರಡು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಜಯಸಾಧಿಸಿದ್ದಾರೆ.

Pawan Kalyan ಬುಧವಾರ ಮುಂಜಾನೆ ಬಿಡುಗಡೆಯಾದ 24 ಸಚಿವರ ಪಟ್ಟಿಯಲ್ಲಿ ಜನಸೇನಾ ಪಕ್ಷದ ಮೂವರು ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಒಬ್ಬರು ಸೇರಿದ್ದಾರೆ. ಉಳಿದವರು ತೆಲುಗು ದೇಶಂ ಪಕ್ಷದ ಸದಸ್ಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...