Saturday, December 6, 2025
Saturday, December 6, 2025

Tirthahalli Police ತೀರ್ಥಹಳ್ಳಿ ತಾಲ್ಲೂಕಿನಲ್ಲ ಗಾಂಜಾ ಬೆಳೆ ಪತ್ತೆ: ಬೆಳೆದಾತನ ವಿರುದ್ಧ ಕೇಸ್

Date:

Tirthahalli Police ತೀರ್ಥಹಳ್ಳಿ ಪೊಲೀಸರು ಅಡಿಕೆ ತೋಟದ ಮೇಲೆ ದಾಳಿ ನಡೆಸಿ ಅಲ್ಲಿ ಬೆಳೆಯಲಾಗಿದ್ದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಅವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ಖಚಿತ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿತ್ತು.

Tirthahalli Police ಈ ಹಿನ್ನೆಲೆಯಲ್ಲಿ ಡಿಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದ ಸಿಬ್ಬಂಧಿಗಳ ತಂಡ, ಮಾಹಿತಿ ಲಭ್ಯವಾದ ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ ೨,೫೦,೦೦೦ ರೂಗಳ ೯ ಕೆಜಿ ೫೨೪ ಗ್ರಾಂ ತೂಕದ ಒಟ್ಟು ೧೪ ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ ೦೧೪೮/೨೦೨೪ ಕಲಂ ೮ಅ, ೨೦ (ಚಿ) (i) ಓಆPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...