Thursday, December 18, 2025
Thursday, December 18, 2025

Khadi And Village Industries Board ಕೆವಿಐಬಿ ಯಿಂದ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Khadi And Village Industries Board ಶಿವಮೊಗ್ಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇ. 25 ರಿಂದ 35ರವರೆಗೆ ಮತ್ತು ನಗರ ಪ್ರದೇಶದವರಿಗೆ ಶೇ. 15 ರಿಂದ 25ರವರೆಗೆ ಸಹಾಯಧನ ಲಭ್ಯವಿದ್ದು, ಉತ್ಪಾದನಾ ಘಟಕಗಳಿಗೆ ರೂ. 50 ಲಕ್ಷ ಹಾಗೂ ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.

ಆಸಕ್ತರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ‘ಬಿ’ ಬ್ಲಾಕ್-7, ಎರಡನೇ ಮಹಡಿ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ನಿಖರ ಮಾಹಿತಿ ಪಡೆದು ಜಾಲತಾಣ https://www.kviconline.gov.in/pmegpeportal ರಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ತಿಳಿಸಿದ್ದಾರೆ.

Khadi And Village Industries Board ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ. ಗೋವಿಂದಪ್ಪ ಇವರನ್ನು ಕಚೇರಿಯಲ್ಲಿ ಖುದ್ದಾಗಿ ಅಥವಾ ದೂ.ಸಂ.: 08182-223273/ 9480825637 ಇವರನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...