Monday, May 4, 2026
Monday, May 4, 2026

H.D.Kumaraswamy ಸಚಿವ ಕುಮಾರಣ್ಣ ಸಹಿ ಮಾಡಿದ ಮೊದಲ ಕಡತವೇ ಕರ್ನಾಟಕ ಕೆಐಒಸಿಎಲ್

Date:

H.D.Kumaraswamy ಎಚ್.ಡಿ.ಕುಮಾರಸ್ವಾಮಿ ಅವರು
ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಇದು ತವರು ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿದೆ.

ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ KIOCL ಲಿಮಿಟೆಡ್‌ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು.

H.D.Kumaraswamy ಭೇಷ್..ಕುಮಾರಣ್ಣ ರಾಜ್ಯಕ್ಕೆ ಆದ್ಯತೆ ನೀಡಿದವರಿಗೆ ಮಾದರಿಯಾಗಿದ್ದೀರಿ.
ಹಾಗೆಯೇ ಭದ್ರಾವತಿ ಉಕ್ಕು ಘಟಕದ ಬಗ್ಗೆ ಶೀಘ್ರಕ್ರಮ ಕೈಗೊಳ್ಳಿ.‌ಕಾಗದ ಕಾರ್ಖಾನೆ ಶುರುವಾಗ ಬೇಕು ಎಂದು ಜನತೆ ಆಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...