Saturday, December 6, 2025
Saturday, December 6, 2025

H.D.Kumaraswamy ಸಚಿವ ಕುಮಾರಣ್ಣ ಸಹಿ ಮಾಡಿದ ಮೊದಲ ಕಡತವೇ ಕರ್ನಾಟಕ ಕೆಐಒಸಿಎಲ್

Date:

H.D.Kumaraswamy ಎಚ್.ಡಿ.ಕುಮಾರಸ್ವಾಮಿ ಅವರು
ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಇದು ತವರು ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿದೆ.

ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ KIOCL ಲಿಮಿಟೆಡ್‌ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು.

H.D.Kumaraswamy ಭೇಷ್..ಕುಮಾರಣ್ಣ ರಾಜ್ಯಕ್ಕೆ ಆದ್ಯತೆ ನೀಡಿದವರಿಗೆ ಮಾದರಿಯಾಗಿದ್ದೀರಿ.
ಹಾಗೆಯೇ ಭದ್ರಾವತಿ ಉಕ್ಕು ಘಟಕದ ಬಗ್ಗೆ ಶೀಘ್ರಕ್ರಮ ಕೈಗೊಳ್ಳಿ.‌ಕಾಗದ ಕಾರ್ಖಾನೆ ಶುರುವಾಗ ಬೇಕು ಎಂದು ಜನತೆ ಆಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...