Tuesday, October 1, 2024
Tuesday, October 1, 2024

H.D.Kumaraswamy ಸಚಿವ ಕುಮಾರಣ್ಣ ಸಹಿ ಮಾಡಿದ ಮೊದಲ ಕಡತವೇ ಕರ್ನಾಟಕ ಕೆಐಒಸಿಎಲ್

Date:

H.D.Kumaraswamy ಎಚ್.ಡಿ.ಕುಮಾರಸ್ವಾಮಿ ಅವರು
ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಇದು ತವರು ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿದೆ.

ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ KIOCL ಲಿಮಿಟೆಡ್‌ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು.

H.D.Kumaraswamy ಭೇಷ್..ಕುಮಾರಣ್ಣ ರಾಜ್ಯಕ್ಕೆ ಆದ್ಯತೆ ನೀಡಿದವರಿಗೆ ಮಾದರಿಯಾಗಿದ್ದೀರಿ.
ಹಾಗೆಯೇ ಭದ್ರಾವತಿ ಉಕ್ಕು ಘಟಕದ ಬಗ್ಗೆ ಶೀಘ್ರಕ್ರಮ ಕೈಗೊಳ್ಳಿ.‌ಕಾಗದ ಕಾರ್ಖಾನೆ ಶುರುವಾಗ ಬೇಕು ಎಂದು ಜನತೆ ಆಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...