Tuesday, October 1, 2024
Tuesday, October 1, 2024

Srivijaya Kalaniketana ಶಿವಮೊಗ್ಗದಲ್ಲಿ ಮೂರು ದಿನಗಳ‌ ಉಚಿತ ಭರತನಾಟ್ಯ ಕಾರ್ಯಾಗಾರ

Date:

Srivijaya Kalaniketana ಶಾಸ್ತ್ರೀಯ ಸಾಂಸ್ಕೃತಿಕ ಸಂಪನ್ಮೂಲ ಫೌಂಡೇಶನ್ ವತಿಯಿಂದ ಶ್ರೀವಿಜಯ ಕಲಾನಿಕೇತನದ ಪವಿತ್ರಾಂಗಣದಲ್ಲಿ 3 ದಿನಗಳ ಉಚಿತ ಭರತನಾಟ್ಯ ಕಾರ್ಯಾಗಾರ ನಡೆಯಲಿದೆ.

ಗುರು ಡಾ.ಕೆ.ಎಸ್.ಪವಿತ್ರಾ ಅವರ ನಿರ್ದೇಶನದಲ್ಲಿ ಜೂನ್ 19 ರಿಂದ 21 ರ ವರೆಗೆ 3 ದಿನಗಳ ಕಾಲ ಸಂಜೆ 6 ರಿಂದ 8 ರ ವರಗೆ ಈ ಕಾರ್ಯಗಾರ ನಡೆಯಲಿದೆ, ಭರತನಾಟ್ಯ ಜ್ಯೂನಿಯರ್ ತೇರ್ಗಡೆ ಹೊಂದಿರುವ ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು.

Srivijaya Kalaniketana ಹೆಚ್ಚಿನ ಮಾಹಿತಿಗೆ ಡಾ.ಕೆ.ಎಸ್.ಪವಿತ್ರಾ 9845229499 ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...