Tuesday, March 24, 2026
Tuesday, March 24, 2026

Srivijaya Kalaniketana ಶಿವಮೊಗ್ಗದಲ್ಲಿ ಮೂರು ದಿನಗಳ‌ ಉಚಿತ ಭರತನಾಟ್ಯ ಕಾರ್ಯಾಗಾರ

Date:

Srivijaya Kalaniketana ಶಾಸ್ತ್ರೀಯ ಸಾಂಸ್ಕೃತಿಕ ಸಂಪನ್ಮೂಲ ಫೌಂಡೇಶನ್ ವತಿಯಿಂದ ಶ್ರೀವಿಜಯ ಕಲಾನಿಕೇತನದ ಪವಿತ್ರಾಂಗಣದಲ್ಲಿ 3 ದಿನಗಳ ಉಚಿತ ಭರತನಾಟ್ಯ ಕಾರ್ಯಾಗಾರ ನಡೆಯಲಿದೆ.

ಗುರು ಡಾ.ಕೆ.ಎಸ್.ಪವಿತ್ರಾ ಅವರ ನಿರ್ದೇಶನದಲ್ಲಿ ಜೂನ್ 19 ರಿಂದ 21 ರ ವರೆಗೆ 3 ದಿನಗಳ ಕಾಲ ಸಂಜೆ 6 ರಿಂದ 8 ರ ವರಗೆ ಈ ಕಾರ್ಯಗಾರ ನಡೆಯಲಿದೆ, ಭರತನಾಟ್ಯ ಜ್ಯೂನಿಯರ್ ತೇರ್ಗಡೆ ಹೊಂದಿರುವ ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು.

Srivijaya Kalaniketana ಹೆಚ್ಚಿನ ಮಾಹಿತಿಗೆ ಡಾ.ಕೆ.ಎಸ್.ಪವಿತ್ರಾ 9845229499 ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...