Friday, March 20, 2026
Friday, March 20, 2026

State Government Employees Union ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿಗೆ ಸ್ಥಳ ತೋರಿಸಿ ವರ್ಗಾವಣೆ

Date:

State Government Employees Union ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರನ್ನ ರಾಜ್ಯ ಉಚ್ಚನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಕಚೇರಿಯಲ್ಲಿ ಖಾಲಿ ಇರುವ ಲೆಕ್ಕಾಧಿಕ್ಷಕರ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕರು ಆದೇಶಿಸಿದ್ದಾರೆ.
ನವೆಂಬರ್ 8 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರವನ್ನ ಕೋಲಾರದ ಸಮಾಜ ಕಲ್ಯಾಣದ ಇಲಾಖೆಗೆ ವರ್ಗಾಯಿಸಿ ಆದೇಶಿಸಲಾಗಿತ್ತು. ಇದರ ವಿರುದ್ಧ ಕೆಎಟಿಗೆ ಹೋದ ಪರಿಣಾಮ ಅವರಿಗೆ ಕೊಂಚ ರಿಲೀಫ್ ಸಿಕ್ಕಿತ್ತು.
ರಾಜ್ಯ ಆಡಳಿತ ನ್ಯಾಯ ಮಂಡಳಿ (KSAT) ಅವರ ಅರ್ಜಿಯನ್ನ ಮರುಪರಿಶೀಲಿಸುವಂತೆ ಸೂಚಿಸಿ, ನಾಲ್ಕು ವಾರದೊಳಗೆ ಮರು ಪರಿಶೀಲನೆ ನಡೆಸಬೇಕು ಎಂದು ಆದೇಶಿಸಿತ್ತು. ಈ ಬೆಳವಣಿಗೆ ಜನವರಿ 2024 ರಲ್ಲಿ ನಡೆದಿತ್ತು.ಲೋಕಸಭಾ ಚುನಾವಣೆ ಮತ್ತು ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ತಡವಾಗಿತ್ತು.
State Government Employees Union ಈಗ ಲೆಕ್ಕಪರಿಶೋಧನ ಮತ್ತು ಲೆಕ್ಕಪರಿಶೀಲ ಇಲಾಖೆ ರಾಜ್ಯ ಉಚ್ಚನ್ಯಾಯಲಯದ ರಿಜಿಸ್ಟ್ರಾರ್ ಜನರಲ್ ಅವರ ಕಚೇರಿಯ ವಿಭಾಗದ ಲೆಕ್ಕಾಧೀಕ್ಷಕರ ಹುದ್ದೆ ಖಾಲಿ ಇದ್ದು ಅಲ್ಲಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...