Sunday, August 2, 2026
Sunday, August 2, 2026

Bhadravati Police ಭದ್ರಾವತಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು

Date:

Bhadravati Police ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಿಲ್ಲಿಸಿದ್ದ ಬೈಕ್‌ವೊಂದನ್ನ ಸಂಜೆಯಾಗುವಷ್ಟರಲ್ಲಿ ಕಳ್ಳರು ಕದ್ದೊಯ್ದ ಬಗ್ಗೆ ವರದಿಯಾಗಿದೆ.
ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಘಟನೆ ಸಂಬಂಧ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗತಿಬೆಳಗಲು ಗ್ರಾಮದ ಯುವಕ ಎನ್. ಲೋಕೇಶ್ ಸಿಡಿ ಡಿಲಕ್ಸ್ ದ್ವಿಚಕ್ರ ವಾಹನವನ್ನು ಬೆಳಿಗ್ಗೆ 8.50 ಸಮಯದಲ್ಲಿ Bhadravati Police ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದರು. ಬಳಿಕ ಕೆಲಸ ಮುಗಿಸಿ ಸಂಜೆ 5.30ರ ಸಮಯದಲ್ಲಿ ಬಂದು ಬೈಕ್‌ ಹುಡುಕಿದ್ದಾರೆ. ಆದರೆ ಬೈಕ್‌ ಇರಲಿಲ್ಲ ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಕಳುವಾಗಿರುವುದಾಗಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...