Sunday, August 2, 2026
Sunday, August 2, 2026

Acharya Tulsi National College ಸ್ಪರ್ಧಾತ್ಮಕ ಚಟುವಟಿಕೆಗಳಿಂದ ಪ್ರಾಯೋಗಿಕ ಜ್ಞಾನ -ಡಾ.ಸ್ವಾಮಿ ತ್ರಿಭುವನಾನಂದ

Date:

Acharya Tulsi National College ಪಠ್ಯಕ್ಕೆ ಪೂರಕವಾದ ಪ್ರಾಯೋಗಿಕ ಜ್ಞಾನವು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸ್ವಯಂ ಮನದಟ್ಟಾಗುತ್ತದೆ ಎಂದು ಬಾಪೂಜಿ ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ಡಾ.ಸ್ವಾಮಿ ತ್ರಿಭುವನಾನಂದ ಹೇಳಿದರು.

ಅವರು ಕಾಲೇಜಿನ ವತಿಯಿಂದ ಏರ್ಪಾಡಾಗಿದ್ದ ಮ್ಯಾನೇಜ್ಮೆಂಟ್ ವಿಷಯಕ್ಕೆ ಸಂಬಂಧಪಟ್ಟ ರಾಜ್ಯಮಟ್ಟದ ಯುವೋತ್ಸವ ‘ಆಕ್ಟಾಗನ್ 2024’ರ ಸಮಾರೋಪ ಹಾಗೂ ಪ್ರಾಯೋಜಕರ ಉಪಸ್ಥಿತಿಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸ್ಪರ್ಧೆಯಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಕೊಳ್ಳುವ ವಿದ್ಯಾರ್ಥಿಗಳು ವಸ್ತುಸ್ಥಿತಿ ಹಾಗೂ ಅದರಲ್ಲಿ ತಾವು ವ್ಯವಹರಿಸಬೇಕಾದ ಚಾಕಚಕ್ಯತೆಯನ್ನು ಅನುಭವವಾಗಿ ಪಡೆಯುತ್ತಾರೆ ಎಂದರು.

ಶಿವಮೊಗ್ಗದ ಆಚಾರ್ಯ ತುಳಸಿ ನ್ಯಾಷನಲ್ ಕಾಲೇಜು ತಂಡ ಚಾಂಪಿಯನ್ಶಿಪ್ ಪಾರಿಶೋತ್ಸವವನ್ನು, ಶಿವಮೊಗ್ಗೆಯ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ತಂಡವು ರನ್ನರ್ಸ್ ಪಾರಿತೋಷಿಕವನ್ನು ಪಡೆದುಕೊಂಡರು.

Acharya Tulsi National College ವಿಭಾಗ ಮುಖ್ಯಸ್ಥ ಡಾ.ಎಸ್.ಹೆಚ್.ಸುಜಿತ್ ಕುಮಾರ್, ಡಾ. ಶ್ರುತಿ ಮಾಕನೂರು, ಸರೋಜಾ ಮುಂತಾದವರು ಉಪಸ್ಥಿತರಿದ್ದು ದಿವ್ಯ ಮತ್ತು ಪರಶುರಾಮ್ ಕಾರ್ಯಕ್ರಮ ನಿರೂಪಿಸಿದರು. ಡಾ. ಪ್ರಕಾಶ್ ಅಳಲಗೇರಿ ವಂದನೆ ಸಲ್ಲಿಸಿದರು. ಚಿತ್ರ ಹಾಗೂ ವರದಿ: ಡಾ.ಎಚ್.ಬಿ.ಮಂಜುನಾಥ-

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...