Wednesday, July 8, 2026
Wednesday, July 8, 2026

Nidhi App Ke Nikat ಜೂನ್ 27 ರಂದು ಸಾಗರ & ಜಗಳೂರಿನಲ್ಲಿ ” ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ

Date:

Nidhi App Ke Nikat ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜೂನ್ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರದ ಶಾಯ್ ಎಕ್ಸ್‍ಪೋರ್ಟ್ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರಿನ ಎಪಿಎಂಸಿ ಹಿಂಭಾಗದ ಶ್ರೀಕೃಷ್ಣ ಬಡಾವಣೆ ಪಟ್ಟಣ ಪಂಚಾಯತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
Nidhi App Ke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...