Tuesday, February 3, 2026
Tuesday, February 3, 2026

Dr. Dhananjay Sarji ಎಲ್ಲರ ಸಲಹೆ ಸ್ವೀಕರಿಸಿ ಉತ್ತಮ ಕಾರ್ಯ ನಿರ್ವಹಿಸುವೆ- ಡಾ.ಧನಂಜಯ ಸರ್ಜಿ

Date:

Dr. Dhananjay Sarji ವಿಧಾನ ಪರಿಷತ್ ನೂತನ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಜಿಲ್ಲೆಯ ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯ ಸಹಕಾರ ನೀಡಬೇಕು ಎಂದು ಸಮಾಲೋಚನೆ ನಡೆಸಿದರು. ಜಿಲ್ಲೆಯ ವಿವಿಧ ಕ್ಷೇತ್ರಗಳ ಪ್ರಗತಿ ಕುರಿತು ಡಾ. ಧನಂಜಯ ಸರ್ಜಿ ಅವರೊಂದಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಚರ್ಚಿಸಿದರು.

ಸನ್ಮಾನ ಸ್ವೀಕರಿಸಿದ ಎಂಎಲ್‌ಸಿ ಡಾ. ಧನಂಜಯ ಸರ್ಜಿ, ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

Dr. Dhananjay Sarji ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಮುಖರಾದ ಬಿ.ಗೋಪಿನಾಥ್, ವಸಂತ ಹೋಬಳಿದಾರ್, ಡಿ.ಎಂ.ಶಂಕರಪ್ಪ, ಪರಮೇಶ್ವರ್, ಮರಿಸ್ವಾಮಿ, ಪ್ರದೀಪ್ ಯಲಿ, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಗಣೇಶ್ ಅಂಗಡಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...