Thursday, June 18, 2026
Thursday, June 18, 2026

Bhadravati Police ನ್ಯಾಯಾಲಯದ ವಿಚಾರಣೆಗೆ ಬರದೇ ತಲೆಮರೆಸಿಕೊಂಡ ಆರೋಪಿ ಪತ್ತೆಗೆ ಸಹಕರಿಸಲು ಪ್ರಕಟಣೆ

Date:

Bhadravati Police ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತ ದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್

ಶಿವಮೊಗ್ಗ, ಜೂನ್ 24 (ಕರ್ನಾಟಕ ವಾರ್ತೆ): ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

Bhadravati Police ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...