Tuesday, October 1, 2024
Tuesday, October 1, 2024

Bhadravati Police ನ್ಯಾಯಾಲಯದ ವಿಚಾರಣೆಗೆ ಬರದೇ ತಲೆಮರೆಸಿಕೊಂಡ ಆರೋಪಿ ಪತ್ತೆಗೆ ಸಹಕರಿಸಲು ಪ್ರಕಟಣೆ

Date:

Bhadravati Police ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತ ದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್

ಶಿವಮೊಗ್ಗ, ಜೂನ್ 24 (ಕರ್ನಾಟಕ ವಾರ್ತೆ): ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

Bhadravati Police ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...