Wednesday, February 4, 2026
Wednesday, February 4, 2026

Thirtahalli Police ಹೊಸನಗರ ತಾಲ್ಲೂಕಿನ ಯಡೂರು ಬಳಿ ಕಾರು ಪಲ್ಟಿ- ಓರ್ವನ ಸಾವು, ಈರ್ವರಿಗೆ ಗಂಭೀರ ಗಾಯ

Date:

Thirtahalli Police ಹೊಸನಗರ ತಾಲ್ಲೂಕು ಯಡೂರು ಸಮೀಪ ನಿನ್ನೆ ಅಪಘಾತವೊಂದು ಸಂಭವಿಸಿದೆ. ಯಡೂರು ಸಮೀಪ ಮತ್ತಿಗ ಎಂಬ ಗ್ರಾಮದ ಬಳಿಯಲ್ಲಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಕಾರೊಂದು ಅಪ್‌ಸೆಟ್‌ ಆಗಿ ಓರ್ವ ಸಾವನ್ನಪ್ಪಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.

ಅತಿಶಯ (23) ವರ್ಷ ಮೃತಪಟ್ಟ ಯುವಕ ತೀರ್ಥಹಳ್ಳಿಯಿಂದ ಐವರು ಕಾರಿನಲ್ಲಿ ತೆರಳಿ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ವಾಪಸ್‌ ಬರುವಾಗ ಕಾರು ಪಲ್ಟಿಯಾಗಿದೆ. ಪರಿಣಾಮ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

Thirtahalli Police ಅವರನ್ನ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೇ ಓರ್ವ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...