Saturday, March 28, 2026
Saturday, March 28, 2026

D.V.S evening college ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವೇದಿಕೆಯಿಂದ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಯಶಸ್ವಿ

Date:

D.V.S evening college ಶಿವಮೊಗ್ಗ ನಗರದ ಬಂಟರ – ಭವನದಲ್ಲಿ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ವಿ.ಎಸ್ ಸಂಜೆ ಕಾಲೇಜು ಪ್ರಾಂಶುಪಾಲರು, ಚಿಂತಕರಾದ ಪ್ರೋ. ಹೆಚ್. ರಾಚಪ್ಪನವರು ವಹಿಸಿದರು.
ಮುಖ್ಯ ಭಾಷಣಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜು ಅಧ್ಯಕ್ಷರಾದ ಕಲ್ಲಡ್ಕ .ಡಾ. ಪ್ರಭಾಕರ್ ಭಟ್ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು..
D.V.S evening college ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಎ ನಾರಾಯಣ ಸ್ವಾಮಿ. ಮಾಜಿ ಉಪ ಕುಲಪತಿಗಳಾದ ಪ್ರೋ. ವಿಷ್ಣುಕಾಂತ್ ಚಟ್ಪಲ್ಲಿ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ರಾಮು ಕೋಹಳ್ಳಿ ಉಪಸ್ಥಿತರಿದ್ದರು.. ಕಾರ್ಯಕ್ರಮ ನಿರೂಪಣೆಯನ್ನು ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಹೃಷಿಕೇಶ್ ಪೈಯವರು ನಡೆಸಿ ಕೊಟ್ಟರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...