Tuesday, October 1, 2024
Tuesday, October 1, 2024

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ” ವೃತ್ತಿ ಶಿಕ್ಷಣ ಮಾರ್ಗದರ್ಶನ” ಸರಣಿ ಪ್ರಸಾರ ಆಯೋಜನೆ

Date:

Akashvani Bhadravati ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು, ಪೋಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರ ದಿನಾಂಕ: ೨೮.೦೬.೨೦೨೪ ರಿಂದ ಪ್ರತೀ ಶುಕ್ರವಾರ ಬೆಳಿಗ್ಗೆ ೯.೦೫ರಿಂದ ೯.೨೦ರವರೆಗೆ ಪ್ರಸಾರವಾಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣ ಯಲ್ಲಿ ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ ನ ಪರಿಣ ತರು, ಪ್ರಾಂಶುಪಾಲರು ಹಾಗೂ ಪ್ರತೀ Akashvani Bhadravati ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣ ಆಕಾಶವಾಣ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.ಈ ಕಾರ್ಯಕ್ರಮವನ್ನು ಈಒ ೧೦೩.೫ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...