Friday, July 10, 2026
Friday, July 10, 2026

BJP Raitha Morcha ದನಕರುಗಳನ್ನ ಡೀಸಿ ಕಚೇರಿ ಎದುರು ಕಟ್ಡಿಹಾಕಿ ಬಿಜೆಪಿ ಯಿಂದ ಹಾಲಿನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

Date:

BJP Raitha Morcha ಹಾಲಿನ ಬೆಲೆ ಏರಿಕೆ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ದನಗಳನ್ನ ಡಿಸಿ ಕಚೇರಿಗೆ ಹೊಡೆದುಕೊಂಡು ಬಂದು ಕಟ್ಟಿಹಾಕಿ ಪ್ರತಿಭಟನೆ ನಡೆಸಿತು.

ಕಳೆದ ಬಜೆಟ್‌ನಲ್ಲಿ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆಯಾದರೂ, ಪಶುಪಾಲನ ಇಲಾಖೆ ಇತರೆ ವೆಚ್ಚಗಳಿಗೆ ಬಳಸಿಕೊಂಡಿರುವ ಆರೋಪವಿದ್ದು ಸರ್ಕಾರ ಸ್ಪಷ್ಟಪಡಿಸಬೇಕು.
08 ತಿಂಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಕ್ಷೀರ ಸಂಮೃದ್ಧಿ ಬ್ಯಾಂಕ್ ಆರಂಭಿಸದೆ ಇರುವುದು ಸರಿಯಲ್ಲ. ೮೨೪ ರೈತರ ಆತ್ಮಹತ್ಯೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

BJP Raitha Morcha ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ. ಬೆಲೆ ಏರಿಕೆಯಾಗಿದೆ ಎಂದು ಪ್ರತಿಭನಾಕಾರರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....