Friday, October 4, 2024
Friday, October 4, 2024

BJP Raitha Morcha ದನಕರುಗಳನ್ನ ಡೀಸಿ ಕಚೇರಿ ಎದುರು ಕಟ್ಡಿಹಾಕಿ ಬಿಜೆಪಿ ಯಿಂದ ಹಾಲಿನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

Date:

BJP Raitha Morcha ಹಾಲಿನ ಬೆಲೆ ಏರಿಕೆ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ದನಗಳನ್ನ ಡಿಸಿ ಕಚೇರಿಗೆ ಹೊಡೆದುಕೊಂಡು ಬಂದು ಕಟ್ಟಿಹಾಕಿ ಪ್ರತಿಭಟನೆ ನಡೆಸಿತು.

ಕಳೆದ ಬಜೆಟ್‌ನಲ್ಲಿ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆಯಾದರೂ, ಪಶುಪಾಲನ ಇಲಾಖೆ ಇತರೆ ವೆಚ್ಚಗಳಿಗೆ ಬಳಸಿಕೊಂಡಿರುವ ಆರೋಪವಿದ್ದು ಸರ್ಕಾರ ಸ್ಪಷ್ಟಪಡಿಸಬೇಕು.
08 ತಿಂಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಕ್ಷೀರ ಸಂಮೃದ್ಧಿ ಬ್ಯಾಂಕ್ ಆರಂಭಿಸದೆ ಇರುವುದು ಸರಿಯಲ್ಲ. ೮೨೪ ರೈತರ ಆತ್ಮಹತ್ಯೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

BJP Raitha Morcha ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ. ಬೆಲೆ ಏರಿಕೆಯಾಗಿದೆ ಎಂದು ಪ್ರತಿಭನಾಕಾರರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...