Saturday, August 29, 2026
Saturday, August 29, 2026

BJP Raitha Morcha ದನಕರುಗಳನ್ನ ಡೀಸಿ ಕಚೇರಿ ಎದುರು ಕಟ್ಡಿಹಾಕಿ ಬಿಜೆಪಿ ಯಿಂದ ಹಾಲಿನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

Date:

BJP Raitha Morcha ಹಾಲಿನ ಬೆಲೆ ಏರಿಕೆ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ದನಗಳನ್ನ ಡಿಸಿ ಕಚೇರಿಗೆ ಹೊಡೆದುಕೊಂಡು ಬಂದು ಕಟ್ಟಿಹಾಕಿ ಪ್ರತಿಭಟನೆ ನಡೆಸಿತು.

ಕಳೆದ ಬಜೆಟ್‌ನಲ್ಲಿ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆಯಾದರೂ, ಪಶುಪಾಲನ ಇಲಾಖೆ ಇತರೆ ವೆಚ್ಚಗಳಿಗೆ ಬಳಸಿಕೊಂಡಿರುವ ಆರೋಪವಿದ್ದು ಸರ್ಕಾರ ಸ್ಪಷ್ಟಪಡಿಸಬೇಕು.
08 ತಿಂಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಕ್ಷೀರ ಸಂಮೃದ್ಧಿ ಬ್ಯಾಂಕ್ ಆರಂಭಿಸದೆ ಇರುವುದು ಸರಿಯಲ್ಲ. ೮೨೪ ರೈತರ ಆತ್ಮಹತ್ಯೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

BJP Raitha Morcha ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ. ಬೆಲೆ ಏರಿಕೆಯಾಗಿದೆ ಎಂದು ಪ್ರತಿಭನಾಕಾರರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...