Sunday, August 2, 2026
Sunday, August 2, 2026

Shivamogga News ಗಾಂಧಿ ಬಜಾರ್ ನಲ್ಲಿನ ಉಪ್ಪಾರ ಕೇರಿಯಲ್ಲಿ ಅಗ್ನಿ ಅವಘಡ. ಶಾಸಕ ಚೆನ್ನಿ ಭೇಟಿ- ಪರಿಶೀಲನೆ

Date:

ನೆನ್ನೆ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಆದ ಅಗ್ನಿ ಅವಗಢವಾದ ಸ್ಥಳಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಾಸ್ತವಿಕ ಪರಿಸ್ಥಿತಿಯನ್ನು ವೀಕ್ಷಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾಗಿದ್ದು, ಈ ಹಿನ್ನಲೆಯಲ್ಲಿ ದೊಡ್ಡ ಅನಾಹುತವೇತಪ್ಪಿದ್ದು ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿ, ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...