Saturday, December 6, 2025
Saturday, December 6, 2025

Shivamogga News ಗಾಂಧಿ ಬಜಾರ್ ನಲ್ಲಿನ ಉಪ್ಪಾರ ಕೇರಿಯಲ್ಲಿ ಅಗ್ನಿ ಅವಘಡ. ಶಾಸಕ ಚೆನ್ನಿ ಭೇಟಿ- ಪರಿಶೀಲನೆ

Date:

ನೆನ್ನೆ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಆದ ಅಗ್ನಿ ಅವಗಢವಾದ ಸ್ಥಳಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಾಸ್ತವಿಕ ಪರಿಸ್ಥಿತಿಯನ್ನು ವೀಕ್ಷಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾಗಿದ್ದು, ಈ ಹಿನ್ನಲೆಯಲ್ಲಿ ದೊಡ್ಡ ಅನಾಹುತವೇತಪ್ಪಿದ್ದು ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿ, ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...