Monday, May 4, 2026
Monday, May 4, 2026

Shivamogga News ಗಾಂಧಿ ಬಜಾರ್ ನಲ್ಲಿನ ಉಪ್ಪಾರ ಕೇರಿಯಲ್ಲಿ ಅಗ್ನಿ ಅವಘಡ. ಶಾಸಕ ಚೆನ್ನಿ ಭೇಟಿ- ಪರಿಶೀಲನೆ

Date:

ನೆನ್ನೆ ರಾತ್ರಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಆದ ಅಗ್ನಿ ಅವಗಢವಾದ ಸ್ಥಳಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ವಾಸ್ತವಿಕ ಪರಿಸ್ಥಿತಿಯನ್ನು ವೀಕ್ಷಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾಗಿದ್ದು, ಈ ಹಿನ್ನಲೆಯಲ್ಲಿ ದೊಡ್ಡ ಅನಾಹುತವೇತಪ್ಪಿದ್ದು ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿ, ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...