Monday, May 4, 2026
Monday, May 4, 2026

BY Raghavendra ಶಿವಮೊಗ್ಗಕ್ಕೆ ನೂತನ ರೈಲ್ವೆ ಸಂಪರ್ಕದ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

BY Raghavendra ಯಶವಂತಪುರ-ಶಿವಮೊಗ್ಗ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸುವುದು, ತಾಳಗುಪ್ಪ-ಶಿರಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಚರ್ಚಿಸಿದರು.
ಶಿವಮೂಗ-ಬೀರೂರು ಡಬ್ಲಿಂಗ್ ಕಾಮಗಾರಿ, ಕೋಟೆಗಂಗೂರ್ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ, ಭದ್ರಾವತಿ ರೈಲು ನಿಲ್ದಾಣದ ಅಭಿವೃದ್ಧಿ, ಶಿವಮೊಗ್ಗ-ರೇಣಿಗುಂಟಾ-BY Raghavendra ಚೆನ್ನೈ ಎರಡು ವಾರಕ್ಕೊಮ್ಮೆ ವಿಶೇಷ ರೈಲು ಮರುಸ್ಥಾಪನೆ, ರೈಲು ಸಂಖ್ಯೆ ೧೬೫೮೧/೧೬೫೮೨ ರ ದೈನಂದಿನ ರೈಲಿಗೆ ವಿಸ್ತರಣೆ, ಹಾರನಳ್ಳಿ ರೈಲು ನಿಲ್ದಾಣದಲ್ಲಿ ರೈಲು ೧೬೨೨೭/೧೬೨೨೮ ನಿಲುಗಡೆ, ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ, ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...