Monday, August 3, 2026
Monday, August 3, 2026

BY Raghavendra ಶಿವಮೊಗ್ಗಕ್ಕೆ ನೂತನ ರೈಲ್ವೆ ಸಂಪರ್ಕದ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಂಸದ ರಾಘವೇಂದ್ರ ಸಮಾಲೋಚನೆ

Date:

BY Raghavendra ಯಶವಂತಪುರ-ಶಿವಮೊಗ್ಗ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸುವುದು, ತಾಳಗುಪ್ಪ-ಶಿರಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಂಜೂರಾತಿಗಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಚರ್ಚಿಸಿದರು.
ಶಿವಮೂಗ-ಬೀರೂರು ಡಬ್ಲಿಂಗ್ ಕಾಮಗಾರಿ, ಕೋಟೆಗಂಗೂರ್ ಕೋಚಿಂಗ್ ಡಿಪೋ ಮತ್ತು ಟರ್ಮಿನಲ್ ಸ್ಟೇಷನ್ ಸ್ಥಾಪನೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ, ಭದ್ರಾವತಿ ರೈಲು ನಿಲ್ದಾಣದ ಅಭಿವೃದ್ಧಿ, ಶಿವಮೊಗ್ಗ-ರೇಣಿಗುಂಟಾ-BY Raghavendra ಚೆನ್ನೈ ಎರಡು ವಾರಕ್ಕೊಮ್ಮೆ ವಿಶೇಷ ರೈಲು ಮರುಸ್ಥಾಪನೆ, ರೈಲು ಸಂಖ್ಯೆ ೧೬೫೮೧/೧೬೫೮೨ ರ ದೈನಂದಿನ ರೈಲಿಗೆ ವಿಸ್ತರಣೆ, ಹಾರನಳ್ಳಿ ರೈಲು ನಿಲ್ದಾಣದಲ್ಲಿ ರೈಲು ೧೬೨೨೭/೧೬೨೨೮ ನಿಲುಗಡೆ, ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ, ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...