Sunday, December 7, 2025
Sunday, December 7, 2025

Shivamogga News ಸರಕಾರಿ ಬಸ್ ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ

Date:

ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಐದಳ್ಳಿ ಗ್ರಾಮದ ಶಕುಂತಲಮ್ಮ ಎಂಬ ಮಹಿಳೆಗೆ ಗಂಭೀರ ಗಾಯಯವಾಗಿದ್ದು ಅವರನ್ನು ಆಲ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬಸ್ಸು ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದು ಶಕುಂತಳಮ್ಮ ಬಾಳೆಹೊನ್ನೂರಿಗೆ ತೆರಳಲು ಬಸ್ ಹತ್ತುವಾಗ ಬಸ್ಸಿನ ಬಾಗಿಲಿನ ಲಾಕ್ ತುಂಡಾಗಿದೆ ಪರಿಣಾಮ ಬಾಗಿಲು ಹಿಡಿದ್ದಿದ್ದ ಮಹಿಳೆ ಏಕಾಏಕಿ ಬಸ್ಸಿನಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ.
ಬಸ್ಸಿನ ಸರಿಯಾದ ನಿರ್ವಹಣೆ ಇಲ್ಲದೆ ಈ ರೀತಿ ಆಗಿದೆ ಎಂದು ಪ್ರಯಾಣಿಕರು ಹೇಳಿಕೊಂಡಿದ್ದು ಘಟನೆ ಸಂಬಂಧ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...