Sunday, December 7, 2025
Sunday, December 7, 2025

Thirthahalli News ಹೊನ್ನತಾಳು ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಕುಸಿತ

Date:

Thirthahalli News ತೀರ್ಥಹಳ್ಳಿಯಲ್ಲಿ ಬಿಡದೆ ಸುರಿಯುತ್ತರುವ ಮಳೆ ಕುಸಿದ ಮನೆ – ತಪ್ಪಿದ ಅನಾಹುತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಘಟನೆ. ಆರಿದ್ರಾ ಮಳೆಯು ಆಗುಂಬೆ ಭಾಗದಲ್ಲಿ ವಿಪರೀತ ಸುರಿಯುತ್ತಿರುವ ಮಳೆ ಹೋನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದನ ಮನೆ ಗಾಳಿ ಮಳೆಗೆ ತಡ ರಾತ್ರಿ ಕುಸಿತ ನಂದನ್ ಶೆಟ್ಟಿ ಎಂಬ ಯಕ್ಷಗಾನ ಕಲಾವಿದ ಪ್ರಸ್ತುತ ಮಂದಾರ್ತಿ ಮೇಳದಲ್ಲಿ ಕಲಾವಿದನಾಗಿ ಸೇವೆ. ನಿನ್ನೆ ಮಂದಾರ್ತಿಯಲ್ಲಿ ಮೇಳದ ಯಕ್ಷಗಾನದಲ್ಲಿ ಭಾಗಿಯಾಗಿದ್ದ ನಂದನ್ ಶೆಟ್ಟಿ. ನಂದನ್ ಶೆಟ್ಟಿಯ ತಾಯಿ ಭಾರತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಈ ಸಂದರ್ಭದಲ್ಲಿ ರಾತ್ರಿ ಭಾರಿ ಮಳೆಗೆ ಮನೆ ಕುಸಿತ Thirthahalli News ಮನೆ ಕುಸಿಯುತ್ತಿದ್ದಂತೆ ಮನೆಯಿಂದ ಹೊರಬಂದ ತಾಯಿ ಭಾರತಿ. ಅದೃಷ್ಟವಶಾತ್ ಸಾವುನೋವು ಸಂಬಂವಿಸಿಲ್ಲ. ಮನೆಯ ಗೋಡೆ ಹಾಗೂ ಹಂಚು ಸೇರಿದಂತೆ ಮರದ ವಸ್ತುಗಳು ಕುಸಿತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಹಾಗೂ ಸ್ಥಳೀಯ ಯುವಕರಿಂದ ನೆರವು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...