Friday, August 14, 2026
Friday, August 14, 2026

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಕವಲಕೋಡು ವೆಂಕಟೇಶ್ ಗೆ ಜೀವವೈವಿಧ್ಯತಾ ಪ್ರಶಸ್ತಿ

Date:

India Biodiversity Award ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಇದರ ಮೂಲಕ ಕವಲಕೋಡು ವೇಕಟೇಶ್ ಇವರು ನಡೆಸುತ್ತಿರುವ ಜನಪರ ಕಾರ್ಯಗಳನ್ನು ಗುರುತಿಸಿ 1988- 89ರಲ್ಲಿ ಕರ್ನಾಟಕ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಯುವಪ್ರಶಸ್ತಿ, 1992-93ರಲ್ಲಿ ನೆಹರು ಯುವ ಕೇಂದ್ರ ಪರಿಸರ ಪ್ರಶಸ್ತಿ, India Biodiversity Award ಶಿವಮೊಗ್ಗದಿಂದ ಜಿಲ್ಲಾಮಟ್ಟದಲ್ಲಿಉತ್ತಮ ಯುವಸಂಘಟನೆ ಪ್ರಶಸ್ತಿ‌ ಲಭಿಸಿದೆ.
ಅಲ್ಲದೇ 2009-10ರಲ್ಲಿ ಕರ್ನಾಟಕ ಅರಣ್ಯ,ಪರಿಸರ, ಜೀವಶಾಸ್ತ್ರ ಇಲಾಖೆಯಿಂದ ಕರ್ನಾಟಕ ರಾಜ್ಯ ಮತ್ತು 2001ರಲ್ಲಿ ಪರಿಸರ, ವಿಜ್ಞಾನ ಮತ್ತು ಕೃಷಿಗಳ ಬಗ್ಗೆ ಜನಜಾಗೃತಿ ಸೇವೆಯನ್ನು ಗಮನಿಸಿ ರಾಜ್ಯಮಟ್ಟದ ಸಂದೇಶ ಪ್ರಶಸ್ತಿಗಳಿಗೆ
ಭಾಜನರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...