Thursday, December 18, 2025
Thursday, December 18, 2025

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

Date:

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...